ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ
ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ