ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ
ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ