ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 1000
ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 1000
ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ
ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ