ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ಧ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವದ ಮೆರವಣಿಗೆಯು ನಗರದಲ್ಲಿ ವೈಭವದಿಂದ ಆರಂಭಗೊಂಡಿದೆ. ಅಪಾರ ಜನಸಂಖ್ಯೆಯ ಸಮೂಹ ಇದಕ್ಕೆ ಸಾಕ್ಷಿಯಾಗಿದೆ. ನಗರದಕೋಟೆ ಭೀಮೇಶ್ವರ ದೇವಸ್ಥಾನದ ಮುಂಭಾಗದಿಂದ ಹಿಂದೂ ಮಹಾ ಸಭಾ
ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ನಾಳೆ (ಸೆ.06) ರಂದು ಶಿವಮೊಗ್ಗ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ » ಹಿಂದೂ ಮಹಾಸಭಾ ಗಣಪತಿ: ರಾಜ ಬೀದಿ ಉತ್ಸವಕ್ಕೆ ಭರ್ಜರಿ ಸಿದ್ಧತೆ, ಕೇಸರಿಮಯವಾಗಿದೆ ನಗರ ಹಿಂದೂ
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ನಗರ ಈಗ ಕೇಸರಿಮಯವಾಗಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೆರವಣಿಗೆಯ ಯಶಸ್ಸಿಗೆ ಬಿಗಿಭದ್ರತಾ ಕ್ರಮ ಕೈಗೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನೊಂದೆಡೆ ಜಿಲ್ಲಾಡಳಿತವೂ ಕೂಡ
ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ
ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ