All posts tagged in Jnnce

5Articles

ಶಿವಮೊಗ್ಗ : ತಾಂತ್ರಿಕ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಅದೃಷ್ಟವಂತರು. ಇಂದಿನ ವಿಜ್ಞಾನ ತಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ. ಆದರೆ ಇದುವರೆವಿಗೂ ರಕ್ತಕ್ಕೆ ಪರ್ಯಾಯ ವ್ಯವಸ್ಥೆ ದೊರಕಿಲ್ಲ. ರಕ್ತದಾನ ಶ್ರೇಷ್ಠದಾನ ಎಂದು ಡಿವೈಎಸ್ ಪಿ ಸಂಜೀವ್ ಕುಮಾರ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ,

ಶಿವಮೊಗ್ಗ : ಕಳೆದ 5 ದಿನಗಳಿಂದ ಬೂಟ್‌ಕ್ಯಾಂಪ್‌ನ ವಿವಿಧ ಕ್ರಿಯಾಶೀಲ ಚಟುವಟಿಕೆಗಳು ಮತ್ತು ಉಪನ್ಯಾಸಗಳಿಂದ ಪ್ರೇರಣೆ ಪಡೆದ ವಿದ್ಯಾರ್ಥಿಗಳು, ತಮ್ಮದೇ ಸೃಜನಶೀಲ ಯೋಜನೆಗಳನ್ನು ರೂಪಿಸಿ, ಅವುಗಳಿಗೆ ನಾವೀನ್ಯತೆ ಹಾಗೂ ಉದ್ಯಮಶೀಲತೆಯ ಸ್ಪರ್ಶ ನೀಡುವಲ್ಲಿ ಸಫಲರಾಗಿದ್ದರು. ಒಂದು ನಾವೀನ್ಯ ಆಲೋಚನೆಯಿಂದ ಹೊಸ ಉದ್ಯಮ

Home2 months ago

ಶಿವಮೊಗ್ಗ : ನಾವೀನ್ಯಯುತ ಚಿಂತನೆ‌ ಮತ್ತು ಅದರ ವಿನ್ಯಾಸ ಸಮಾಜದ ಅಭಿವೃದ್ಧಿಯ ಪ್ರಮುಖ ಬದಲಾವಣೆಯ ಶಕ್ತಿಯಾಗಿದೆ ಎಂದು ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಹೇಳಿದರು. ನಗರದ ಜೆ.ಎನ್‌.ಎನ್‌. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ,

Home2 months ago

ಶಿವಮೊಗ್ಗ : ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ ಏ.06 ರಿಂದ 10 ರವರೆಗೆ ಐದು ದಿನಗಳ ಕಾಲ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌ ಕ್ಯಾಂಪ್‌ ಕಾರ್ಯಕ್ರಮ

ಶಿವಮೊಗ್ಗ : ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ಇದನ್ನೂ ಓದಿ » ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ,

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...