ಶಿವಮೊಗ್ಗ : ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ರಾಜ್ಯ ಸಂಚಾಲಕ ಕೆ.ಎಸ್.ಈಶ್ವರಪ್ಪ ಅವರು ಜೂ.10 ರಂದು ಬುಧವಾರ 78ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಹಾಗೂ
ಶಿವಮೊಗ್ಗ : ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ರಾಜ್ಯ ಸಂಚಾಲಕ ಕೆ.ಎಸ್.ಈಶ್ವರಪ್ಪ ಅವರು ಜೂ.10 ರಂದು ಬುಧವಾರ 78ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಹಾಗೂ
ಶಿವಮೊಗ್ಗ : ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ರಿವರ್ ಮೊಬಿಲಿಟಿಯು ಶಿವಮೊಗ್ಗದಲ್ಲಿ ತನ್ನ ಮೊದಲ ಮಳಿಗೆಯನ್ನು ಪ್ರಾರಂಭಿಸಿದೆ. MAG ಎಂಟರ್ಪ್ರೈಸಸ್ ನ ಸಹಭಾಗಿತ್ವದಲ್ಲಿ ಪ್ರಾರಂಭವಾದ ರಿವರ್ ಸ್ಟೋರ್ ಅನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನವರು ಇಂದು ಉದ್ಘಾಟಿಸಿದರು. ಕರ್ನಾಟಕ ರಾಜ್ಯದ ಹೆಮ್ಮೆಯ ರಿವರ್
ಶಿವಮೊಗ್ಗ : ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದು ಮತ್ತು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಲ್ಲಿ ಆಗಿರುವ ವಿಳಂಬ ಖಂಡಿಸಿ ಮತ್ತು ಪಾಲಿಕೆಯ ವಿವಿಧ ಅವಾಂತರಗಳನ್ನು ವಿರೋಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಶಿವಮೊಗ್ಗ ನಗರದ ವಿದ್ಯಾನಗರ ಭಾನು ಬೀದಿಯ ಶ್ರೀ ವೀರಕೇಸರಿ ವಿದ್ಯಾನಗರ್ ಕಾ ಸಾಮ್ರಾಟ್ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯಲ್ಲಿ ಕರ್ನಾಟಕದ ಹಿಂದೂ ಫೈರ್ ಬ್ರಾಂಡ್ ಎಂದೇ ಹೆಸರಾದಂತಹ ಬಸವನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,