ಶಿವಮೊಗ್ಗ : ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ ಆರು ಕಡೆಗಳಲ್ಲಿ ಇಂದು (ಮಂಗಳವಾರ) ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಶಿವಮೊಗ್ಗ : ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ ಆರು ಕಡೆಗಳಲ್ಲಿ ಇಂದು (ಮಂಗಳವಾರ) ಲೋಕಾಯುಕ್ತ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ
ಶಿವಮೊಗ್ಗ : ಆಶ್ರಯ ಮನೆಯ ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ ರೂ.10,000 ಗಳ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ, ನಗರದ ನೆಹರು ರಸ್ತೆಯ ಪಾಲಿಕೆ ಆಶ್ರಯ