ಶಿವಮೊಗ್ಗ : ಸುಮಾರು 37 ವರ್ಷಗಳ ಹಿಂದೆ ನಡೆದಿದ್ದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನಿಂದ ತಲೆಮರೆಸಿಕೊಂಡಿದ್ದ ರೌಡಿ ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಕೇರಳದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಬಜ್ಪೆಯ ಪೆರ್ರ ಮೂಲದ ಅಬ್ದುಲ್ ಖಾದರ್
ಶಿವಮೊಗ್ಗ : ಸುಮಾರು 37 ವರ್ಷಗಳ ಹಿಂದೆ ನಡೆದಿದ್ದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನಿಂದ ತಲೆಮರೆಸಿಕೊಂಡಿದ್ದ ರೌಡಿ ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಕೇರಳದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಬಜ್ಪೆಯ ಪೆರ್ರ ಮೂಲದ ಅಬ್ದುಲ್ ಖಾದರ್