All posts tagged in mla

15Articles

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ

ರಾಜ್ಯ1 month ago

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ  ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ

ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು

ರಾಜ್ಯ1 month ago

ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.

ಶಿವಮೊಗ್ಗ : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಹಾನಗರ ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಇಂದು ಬೆಳಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು

ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್‌ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.

Home3 months ago

ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ

Home3 months ago

ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್‌.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ

ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...