ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ
ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ
ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು
ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.
ಶಿವಮೊಗ್ಗ : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಹಾನಗರ ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಇಂದು ಬೆಳಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು
ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.
ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ
ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ
ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ