All posts tagged in mp

9Articles

ಶಿವಮೊಗ್ಗ : ಪತ್ರಿಕೋದ್ಯಮ ಕೇವಲ ಒಂದು ವೃತ್ತಿಯಲ್ಲ. ಅತ್ಯಂತ ಮಹತ್ವದ ಪ್ರಜಾಪ್ರಭುತ್ವದ ಜವಾಬ್ದಾರಿ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ಲೇಷಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ ಹಾಗೂ ಸನ್ಮಾನ

Home2 months ago

ಶಿವಮೊಗ್ಗ : ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಸಹಕಾರಿ ಸಂಸ್ಥೆಗಳ ಅಡಿಕೆ ಸಾಗಣೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಅಡಿಕೆ ಸಹಕಾರಿ ನಿಯೋಗವು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರಿಗೆ ಮನವಿ ಸಲ್ಲಿಸಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಸದ ಬಿ.ವೈ.ರಾಘವೇಂದ್ರ ರವರ ಶಿಕಾರಿಪುರದ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದರಾದ ಶ್ರೀಧರನ್ ಶಿವಜ್ಞಾನಂ ರವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಶನಿವಾರ ಆತ್ಮೀಯವಾಗಿ ಭೇಟಿ ನೀಡಿದ್ದರು. ಇದನ್ನೂ ಓದಿ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಕುಂಸಿ, ಯಡೇಹಳ್ಳಿ ಸಮೀಪದಲ್ಲಿ ತಲಾ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ, ಹೊಸೂರು, ತಾಳಗುಪ್ಪ ಮತ್ತು ನಗರದ ಬೊಮ್ಮನಕಟ್ಟೆ ಪ್ರದೇಶಗಳಲ್ಲಿ ತಲಾ 70 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಹಾಗೂ ಗುಂಡಪ್ಪಶೆಡ್‌ನಲ್ಲಿ ರೈಲ್ವೇ

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಜಿಲ್ಲೆಯಲ್ಲಿ ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಸರಿಪಡಿಸಿ ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜನಪ್ರತಿನಿಧಿಗಳು ಹಾಗೂ

Home3 months ago

ಶಿವಮೊಗ್ಗ : ನಗರದ ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಸಮಾಜದ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮೇ 17 ರಂದು ನಗರದಲ್ಲಿ ಆಯೋಜಿಸಿದ್ದ ಶ್ರೀ ಪಂಚ ಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವವೂ

ರಾಜ್ಯ4 months ago

ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,

ಶಿವಮೊಗ್ಗ : ಶಿವಮೊಗ್ಗ ವಕೀಲರ ಸಂಘದ 125 ನೇ ಶತಮಾನೋತ್ತರ ರಜತ ಮಹೋತ್ಸವದ ಐತಿಹಾಸಿಕ ಸಂದರ್ಭದ ಅಂಗವಾಗಿ ಇಂದು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್, ಥ್ರೋಬಾಲ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – 2026 ಕ್ಕೆ

ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...