ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ಗಣಪತಿಗಳಲ್ಲಿ ಒಂದಾದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆಯು ಇಂದು (ಸೆ.11) ಅತ್ಯಂತ ಸಂಭ್ರಮದಿಂದ ಶಾಂತಿಯುತವಾಗಿ ನಡೆಯಿತು. ಇಂದು ಅಪರಾಹ್ನ ಸಮಯದ ಸುಮಾರಿಗೆ ಅಶೋಕ ನಗರ ಬಡಾವಣೆಯಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಸ್ಥಳಗಳ
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ಗಣಪತಿಗಳಲ್ಲಿ ಒಂದಾದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆಯು ಇಂದು (ಸೆ.11) ಅತ್ಯಂತ ಸಂಭ್ರಮದಿಂದ ಶಾಂತಿಯುತವಾಗಿ ನಡೆಯಿತು. ಇಂದು ಅಪರಾಹ್ನ ಸಮಯದ ಸುಮಾರಿಗೆ ಅಶೋಕ ನಗರ ಬಡಾವಣೆಯಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಸ್ಥಳಗಳ