All posts tagged in prabhulinga kalavatti

6Articles

Home3 months ago

ಶಿವಮೊಗ್ಗ : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ

ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,

Home4 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜೋಗದಲ್ಲಿ

ಶಿವಮೊಗ್ಗ : ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಇದನ್ನೂ ಓದಿ » ಪಾರದರ್ಶಕ ಹಾಗೂ ನಿಖರ

ಶಿವಮೊಗ್ಗ : ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು. ಇದನ್ನೂ ಓದಿ » ಐಪಿಎಲ್ ಟಿಕೆಟ್ ನಿರಾಕರಿಸಿದ ಶಾಸಕ ಚೆನ್ನಿ, ಸ್ಪೀಕರ್ ಗೆ ಬರೆದ ಪತ್ರದಲ್ಲೇನಿದೆ? ನಗರದ

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...