All posts tagged in protest

6Articles

ಶಿವಮೊಗ್ಗ : ಬಿಡದಿ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25 ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.

ಶಿವಮೊಗ್ಗ : ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳವರೆಗೆ ಬೃಹತ್ ನೇಮಕಾತಿ ಅಭಿಯಾನ,

ಶಿವಮೊಗ್ಗ : ಆನ್‌ಲೈನ್ ಔಷಧ ಮಾರಾಟವನ್ನು ವಿರೋಧಿಸಿ, ಔಷಧಿ ವ್ಯಾಪಾರಿಗಳ ಸಮಸ್ಯೆಗಳ ಬಗೆಹರಿಸುವಂತೆ ಒತ್ತಾಯಿಸಿ ಮೆಡಿಕಲ್ ಶಾಪ್‌ಗಳನ್ನು ಬಂದ್ ಮಾಡುವಂತೆ ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ನೀಡಿದ ಕರೆಗೆ ಶಿವಮೊಗ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ 1 ಸಾವಿರಕ್ಕೂ ಹೆಚ್ಚು

Home3 months ago

ಶಿವಮೊಗ್ಗ : ಅರೆಬಿಳಚಿ ಗ್ರಾಮದಲ್ಲಿ ಎಕೆ ಕಾಲೊನಿಯ ರಸ್ತೆ ಅಕ್ರಮ ಒತ್ತುವರಿ ತೆರವು ಮಾಡುವಂತೆ ಆಗ್ರಹಿಸಿ ಡಿಎಸ್‌ಎಸ್ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ

ಶಿವಮೊಗ್ಗ : ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದು ಮತ್ತು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಲ್ಲಿ ಆಗಿರುವ ವಿಳಂಬ ಖಂಡಿಸಿ ಮತ್ತು ಪಾಲಿಕೆಯ ವಿವಿಧ ಅವಾಂತರಗಳನ್ನು ವಿರೋಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಿಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...