ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಸಾಗಾಣೆ ತುಂಬಿದ ವಾಹನಗಳ) ಸಂಚಾರವನ್ನು ದಿನಾಂಕ : 15.06.2026 ರಿಂದ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
ಶಿವಮೊಗ್ಗ : ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಒಂದಾದ ಆಯನೂರು ಗೇಟ್ ಸರ್ಕಲ್ ವ್ಯಾಪ್ತಿಯಲ್ಲಿ ವಾಹನ ಸವಾರರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ