ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ
ಶಿವಮೊಗ್ಗ : ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಮಹಾನಗರ ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಇಂದು ಬೆಳಗ್ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು
ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ
ಶಿವಮೊಗ್ಗ : ಅನವರತ ತಂಡ ತನ್ನ ಚಟುವಟಿಯನ್ನು ನಿರಂತರವಾಗಿ ಮಾಡುತ್ತಿದ್ದು, ಅನವರತ ತಂಡದ ನೇತೃತ್ವದಲ್ಲಿ ಸ್ಮಾರ್ಟ್ ಶಿವಮೊಗ್ಗ, ಚರ್ಚೆ ವಿತ್ ಚೆನ್ನಿ, ಸಿಹಿಮೊಗೆ ಸಂಭ್ರಮ, ಯುವೋತ್ಸವ ದೇಸಿ ಕ್ರೀಡೆಗಳ ಹಬ್ಬ ಹಾಗೂ ಪ್ರಜ್ಞಾನಂ ಆರೋಗ್ಯ- ಶಿಕ್ಷಣ ಕಾರ್ಯಕ್ರಮಗಳ ಜೊತೆ “ವಿವೇಕ ವಿದ್ಯಾನಿಧಿ”
ಶಿವಮೊಗ್ಗ : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಇಂದು ಜುಲೈ 04, 2025 ರಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬಾಗಿನ ಸಮರ್ಪಿಸಿದರು. ಆಷಾಢ ಶುಕ್ರವಾರದ ವಿಶೇಷ ಶುಭಸಂದರ್ಭದಲ್ಲಿ ಅವರು ಕೋರ್ಪಲಯ್ಯ ಛತ್ರ ಮಂಟಪದ
ಶಿವಮೊಗ್ಗ : ಇತಿಹಾಸ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಹೀಗಾಗಿ ದೇಶದಲ್ಲಿ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ನೆನಪಿಸಿಕೊಳ್ಳುವುದು ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಹೇಳಿದರು. 1975 ರ ಜೂನ್ 25 ರಂದು,
ಶಿವಮೊಗ್ಗ : ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ.85 ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು. ರಾಜೀವ್ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ