All posts tagged in sagara

10Articles

ಶಿವಮೊಗ್ಗ : ಮಲೆನಾಡಲ್ಲಿ‌ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ

ರಾಜ್ಯ2 months ago

ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,

Home2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ

ಶಿವಮೊಗ್ಗ : ಕೇಂದ್ರ ಸರ್ಕಾರ ಜಿಲ್ಲೆಯ ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ (Nuclear Power Plant) ನಿರ್ಮಿಸಲು ಮುಂದಾಗಿದ್ದು, ಈಗಾಗಲೆ ನಿರಾಪೇಕ್ಷಣಾ ಪತ್ರ ಕೋರಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಪತ್ರ ಬರೆದಿದ್ದು,

ರಾಜ್ಯ4 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜೋಗದಲ್ಲಿ

Home1 year ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14 ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ

Home1 year ago

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ

ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ

ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...