ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ
ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜನಮನದ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ
ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್) ಕೃಷಿ ವಿದ್ಯಾರ್ಥಿಗಳು ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ, ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ
ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್
ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ
ಶಿಕಾರಿಪುರ : ಶಿಕಾರಿಪುರ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿನ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ಸ್ಟನ್ಲೈನ್ ಪೋಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.26 ರಂದು) ಭಾನುವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ
ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು