ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &
ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &
ಶಿವಮೊಗ್ಗ : ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ಇದನ್ನೂ ಓದಿ » ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ,
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ
ಶಿವಮೊಗ್ಗ : ಶಿವಮೊಗ್ಗದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆಬ್ರವರಿ 24 ರಿಂದ ಪ್ರಾರಂಭವಾಗಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಕ್ತರು ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದಿದ್ದಾರೆ. ಕೋಟೆ ಶ್ರೀ ಮಾರಿಕಾಂಬ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ
ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು
ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ
ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯ ರೈಲ್ವೆ ಗೇಟ್ ಹತ್ತಿರದ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಪ್ರಯುಕ್ತ ನಾದಮಯ ಶಿವರಾತ್ರಿ ಕಾರ್ಯಕ್ರಮವನ್ನು ಹಲವಾರು ರಾಜ್ಯ ಪ್ರಶಸ್ತಿ ವಿಜೇತರಾದ ದೀಪಿಕಾ ಶ್ರೀಕಾಂತ್ ತಂಡದವರಿಂದ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ
ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಶಿವಮೊಗ್ಗ : ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವರ ರಥೋತ್ಸವವು ಇಂದು (ಭಾನುವಾರ) ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಕೋಟೆ ಶ್ರೀ ಆಂಜನೇಯ ಸ್ವಾಮಿ ರಥವು ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್.ಪಿ.ಎಂ. ರಸ್ತೆ ಮೂಲಕ, ಗಾಂಧಿ