ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ
ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ
ಶಿವಮೊಗ್ಗ : ನವರಾತ್ರಿ ದಸರಾ ಹಬ್ಬದ ಭಾಗವಾಗಿ ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಆಚರಣೆ ಇರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜನರು ಭರ್ಜರಿಯಾಗಿ ಹೂವು, ಬಾಳೆ ಕಂದು, ಬೂದುಗುಂಬಳ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಆಯುಧ ಪೂಜೆಯಂದು ಆಯುಧಗಳಿಗೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ