All posts tagged in #shivamogga12- Page

200Articles

ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ

ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್‌ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.

Home6 months ago

ಶಿವಮೊಗ್ಗ : ಆಶ್ರಯ ಮನೆಯ ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ ರೂ.10,000 ಗಳ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ, ನಗರದ ನೆಹರು ರಸ್ತೆಯ ಪಾಲಿಕೆ ಆಶ್ರಯ

Home6 months ago

ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 1000

ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು ಯಾವುದೇ ಘಟನೆ ಜರುಗಿದರೆ ಕೂಡಲೇ ಪತ್ತೆ ಹಚ್ಚುವ

ಶಿವಮೊಗ್ಗ : ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ

ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್‌ ಪಥ ಸಂಚಲನವನ್ನು (ರೂಟ್‌ ಮಾರ್ಚ್‌) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ

Home6 months ago

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ

Home6 months ago

ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.

ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...