All posts tagged in #shivamogga17- Page

312Articles

ಶಿವಮೊಗ್ಗ : ಸೊರಬದ ಬಂಗಾರಧಾಮದಲ್ಲಿ ಇಂದು (ಅ.26 ರಂದು) ಎಸ್‌.ಬಂಗಾರಪ್ಪ ಫೌಂಡೇಷನ್‌, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಂಧುವಾಗಿ ಹಲವಾರು

ಕ್ರೀಡೆ7 months ago

ಶಿವಮೊಗ್ಗ : ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾ ವಳಿಯ ಮೊದಲ ದಿನ ಆಟ ಕ್ರೀಡಾ ಪ್ರೇಮಿ ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ದಿನದ ಆಟ ಮುಗಿಯುವ

ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು ಚಿತ್ರಗಳ ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ

ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು

Home7 months ago

‘ಡಿಡಿಡಿ’ (ಧೈರ್ಯಂ, ಧರ್ಮಂ, ದೇಶಂ) ಸಿನಿಮಾಕ್ಕೆ ಕಥೆ, ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಬಿ.ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ “DDD” ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ

Home7 months ago

ಶಿವಮೊಗ್ಗ : ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರೋರಾತ್ರಿ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ » ದೀಪಾವಳಿ ಸಂಭ್ರಮದ ನಡುವೆಯೂ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ

ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು

Home8 months ago

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.18 ರಂದು) ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ 

ಶಿವಮೊಗ್ಗ : ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ. ಇದನ್ನು ಓದಿ » ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ರಸ್ತೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...