All posts tagged in #shivamogga2- Page

200Articles

ಶಿವಮೊಗ್ಗ : ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ “ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಮೇಳ-2026” ಮೇಳವನ್ನು

ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog

Home1 month ago

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ.22 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ,

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

Home1 month ago

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ

Home1 month ago

ಶಿವಮೊಗ್ಗ : ಜಿಲ್ಲಾ ಪಂಚಾಯತ್ ಶಿವಮೊಗ್ಗ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ (ರಿ.) ಇವರ ಜಂಟಿ ಆಶ್ರಯದಲ್ಲಿ ಶ್ವಾನ ಪ್ರದರ್ಶನ – 2026 ನ್ನು

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜ.21 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ

ಶಿವಮೊಗ್ಗ : 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ.30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ

ಶಿವಮೊಗ್ಗ : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರು ಕಾಳಗ ಪಂದ್ಯಾವಳಿಯನ್ನು ಫೆ.15 ರಂದು ಶಿವಮೊಗ್ಗದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ಇಲ್ಲಿ ಆಯೋಜಿಸಲಾಗಿದೆ. ಇದನ್ನೂ ಓದಿ » ಜಾನುವಾರುಗಳ ಜೀವಕ್ಕೆ ಕಂಟಕವಾಯಿತೇ

ಶಿವಮೊಗ್ಗ : ಇತ್ತೀಚೆಗೆ ಪ್ಲಾಸ್ಟಿಕ್ ಸಮಸ್ಯೆ ಸರ್ವವ್ಯಾಪಿಯಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಈ ಪ್ಲಾಸ್ಟಿಕ್ ಜಾನುವಾರುಗಳಿಗಂತೂ ಶಾಪವಾಗಿದೆ. ಇಂದಿಗೂ ಎಷ್ಟೋ ಜಾನುವಾರುಗಳ ಪ್ರಾಣಕಂಟಕಕ್ಕೆ ಪ್ಲಾಸ್ಟಿಕ್‌ ಕಾರಣವಾಗುತ್ತಿದ್ದು, ಮೇವಿಗೆಂದು ಬಿಟ್ಟ ಸಮಯದಲ್ಲಿ ಹಸುಗಳು ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...