All posts tagged in #shivamogga2- Page

409Articles

ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ : ಬಾಲ್ಯದಲ್ಲೇ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಾಲು ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಮಾಸಾಚರಣೆಯ ಅಂಗವಾಗಿ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.110/11 ಕೆವಿ ವಿವಿ ಕೇಂದ್ರದ ಎಫ್-7 ಮತ್ತು 8 ಐ.ಪಿ. ಮಾರ್ಗಗಳಲ್ಲಿ 2ನೇ ತ್ರೈಮಾಸಿಕ ನಿರ್ವಹಣೆ ಹಾಗೂ ಶಿವಮೊಗ್ಗ ಎಂ.ಆರ್.ಎಸ್. 110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಆ.25 ರಂದು ಬೆಳಗ್ಗೆ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 25 ರಂದು ಬೆಳಿಗ್ಗೆ 10.00 ಗಂಟೆಗೆ ಸೋನಾಲಿಕ ಟ್ರಾಕ್ಟರ್ ಪ್ರೈ. ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಐಟಿಐ, ಡಿಪ್ಲೊಮಾ ಅಥವಾ ಯಾವುದೇ

ಶಿವಮೊಗ್ಗ : ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು ರಕ್ಷಣೆಯ ಸಂಕೇತವಾಗಿದೆ ಎಂದು ಬ್ರಹ್ಮಕುಮಾರೀಸ್ ಸೇವಾ ಕೇಂದ್ರದ ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ ನವರು ತಿಳಿಸಿದರು. ಬ್ರಹ್ಮಕುಮಾರೀಸ್ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ ಪಾವನ ಪರ್ವದ ಅಂಗವಾಗಿ ಭಾನುವಾರ

ರಾಜ್ಯ2 weeks ago

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೀಯ ಹಾಗೂ ಸಾರ್ವಜನಿಕ ವಿಶ್ರಾಂತಿ ತಾಣವಾದ ಗಾಂಧಿ ಪಾರ್ಕ್‌ನ ಮೂಲಭೂತ ಸೌಕರ್ಯಗಳ ಸುಧಾರಣೆಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ

ರಾಜ್ಯ2 weeks ago

ಶಿವಮೊಗ್ಗ : ಹಿರಿಯ ನಾಗರಿಕರು ತಮ್ಮ ಅನುಭವ, ಜ್ಞಾನ ಹಾಗೂ ಜೀವನ ಮೌಲ್ಯಗಳ ಮೂಲಕ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ಕೊಡುಗೆ ಅಮೂಲ್ಯವಾಗಿದೆ ಎಂದು ಮಾಜಿ ಸಹಾಯಕ ಗವರ್ನರ್ ರೊಟೇರಿಯನ್ ಜಿ. ವಿಜಯ್ ಕುಮಾರ್ ಹೇಳಿದರು.

ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.22 ರಂದು ಬೆಳಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ ಜಡ್ಜ್ ಕ್ವಾಟ್ರಸ್, ಎಸ್.ವಿ. ಬಡಾವಣೆ ಸಿ ಬ್ಲಾಕ್, ವೃದ್ಧಾಶ್ರಮ ಸುತ್ತಮುತ್ತ, ಡಾಕ್ಟ್ರರ್ಸ್

ಶಿವಮೊಗ್ಗ : ಬಿಡದಿ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25 ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...