All posts tagged in #shivamogga20- Page

200Articles

Home8 months ago

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ

ಶಿವಮೊಗ್ಗ : ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ ಅಥವಾ ಮಾರಾಟ ಮಾಡುವಾಗ ಚಿನ್ನದ ಬೆಲೆಗಳ ಪ್ರಸ್ತುತ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಕರ್ನಾಟಕದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದ 29 ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೊಂಗಿರಣ ತಂಡವು ಜೂ.09 ರಂದು ಉಡುಪಿಯ ಪ್ರಜ್ಞಾನಂ ಟ್ರಸ್ಟ್‍ನ ಖ್ಯಾತ ನೃತ್ಯಪಟು ವಿದುಷಿ ಸಂಸ್ಕøತಿ ಪ್ರಭಾಕರ್‍ರವರು ಅಭಿನಯಿಸಿರುವ ‘ಹೆಜ್ಜೆಗೊಲಿದ ಬೆಳಕು’ ಏಕವ್ಯಕ್ತಿ ನಾಟಕವನ್ನು ನಗರದ ಕುವೆಂಪು ರಂಗಮಂದಿರದಲ್ಲಿ

ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂ.02 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ

ಶಿವಮೊಗ್ಗ : ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್‌ಗೆ ರೂ.2,445 ಗಳಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 30 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಬಿ.ಹೆಚ್.ರಸ್ತೆ, ಹಳೆ ಪೋಸ್ಟ್ ಆಫೀಸ್ ರಸ್ತೆ, ಸಿ.ಎಲ್.ರಾಮಣ್ಣ ರಸ್ತೆ, ಅಶೋಕರಸ್ತೆ,

ಶಿವಮೊಗ್ಗ : ಚಿನ್ನಕೊಳ್ಳುವವರಿಗೆ ಇದು ಗುಡ್ ನ್ಯೂಸ್. ಭಾರಿ ಏರಿಕೆಯಾಗಿದ್ದಂತಹ ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ. ಇಂದಿನ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ ಸುಮಾರು ರೂ.600 ರಷ್ಟು ಇಳಿಕೆಯಾಗಿದೆ. 22 ಕ್ಯಾರೆಟ್

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ನಗರ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸರ್ಕಾರವು ಮೂವರನ್ನು ನೇಮಕ ಮಾಡಿದೆ. ನಗರದ ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರನ್ನಾಗಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...