All posts tagged in #shivamogga20- Page

416Articles

Home5 months ago

ಶಿವಮೊಗ್ಗ : ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ,

Home5 months ago

ಶಿವಮೊಗ್ಗ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ಮಂಗಳವಾರ ಮುಂಜಾನೆ ದೇವರಾಜ್ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ.ಕೆ.ಆರ್. ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ

ರಾಜ್ಯ5 months ago

ಶಿವಮೊಗ್ಗ : ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ರಾಮನವಮಿ ಹಾಗೂ ಹನುಮ ಜಯಂತಿ ಪ್ರಯುಕ್ತ ಬೃಹತ್ ಶೋಭ ಯಾತ್ರೆಯನ್ನು ನಾಳೆ (ಏ.07 ರ) ಸಂಜೆ 4.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹ ಸಂಯೋಜಕ ಸುರೇಶ್ ಬಾಬು ಹೇಳಿದರು.

ರಾಜ್ಯ5 months ago

ಶಿವಮೊಗ್ಗ : ನಾವೀನ್ಯಯುತ ಚಿಂತನೆ‌ ಮತ್ತು ಅದರ ವಿನ್ಯಾಸ ಸಮಾಜದ ಅಭಿವೃದ್ಧಿಯ ಪ್ರಮುಖ ಬದಲಾವಣೆಯ ಶಕ್ತಿಯಾಗಿದೆ ಎಂದು ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಹೇಳಿದರು. ನಗರದ ಜೆ.ಎನ್‌.ಎನ್‌. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ,

Home5 months ago

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ

ಶಿವಮೊಗ್ಗ : ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ

ರಾಜಕೀಯ5 months ago

ಶಿವಮೊಗ್ಗ : ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ “ನಗರ ಹೋಬಳಿ” ಸಾಕ್ಷಿಯಾಯಿತು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು

ಶಿವಮೊಗ್ಗ : ಇಂದು ಬೆಳಗ್ಗೆ ಕುಡಿಯುವ ನೀರಿನ ಪಂಪ್ ಹೌಸ್ ಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲಿಸಿ ನೀರಿನ ವ್ಯತ್ಯಯ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ » ಏ.04, 05: ನಗರದ ಹಲವೆಡೆ ನೀರು

ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 04 ಮತ್ತು 05 ರಂದು ನಗರದ ದೈನಂದಿನ ನೀರು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...