All posts tagged in #shivamogga22- Page

413Articles

ಶಿವಮೊಗ್ಗ : ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಸಾಧನೆ ಗೈದ ಹಾಗೂ ನಿಸ್ವಾರ್ಥ ಸೇವೆ ಗೈದ ಸ್ತ್ರೀ ರೋಗ ತಜ್ಞೆಯಾದ ಡಾ. ವಿಮಲಾ ಬಾಯಿ, ಮಹಿಳೆಯರನ್ನು

ಶಿವಮೊಗ್ಗ : ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಮ್ಮ ಮುಂದೆ ಇರುವ ಗಂಭೀರ ಸಮಸ್ಯೆಯಾಗಿದೆ. ಜಾಗತಿಕವಾಗಿ, ಗೊಬ್ಬರವಾಗುವ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇದನ್ನು ಪರಿಹರಿಸುವುದು ಒಂದು ಪ್ರಮುಖ ಮತ್ತು ತುರ್ತು ಸಮಸ್ಯೆಯಾಗಿದೆ ಎಂದು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷೆ

ಶಿವಮೊಗ್ಗ : ಹೋಳಿ ಹಬ್ಬದ ಆಚರಣೆ ಬುಧವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ಯುವಕ ಯುವತಿಯರು ಬಣ್ಣ ಬಳಿದುಕೊಂಡು, ಪರಸ್ಪರ ಎರಚಿಕೊಂಡು ರಂಗು ರಂಗಿನ ಹೋಳಿಯ ಸಂಭ್ರಮದಲ್ಲಿ ಮಿಂದೆದ್ದರು. ಗಾಂಧಿ ಬಜಾ‌ರ್, ಸಿಗೇಹಟ್ಟಿಯಲ್ಲಿ ಕಾಮನ ಪ್ರತಿಕೃತಿ ದಹನ ಮಾಡುವ ಮೂಲಕ ಹೋಳಿ ಹಬ್ಬದ

ಶಿವಮೊಗ್ಗ : ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಮಾ.01 ರಂದು) ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ನಗರ, ಸೂಡ ಸಿ &

ಶಿವಮೊಗ್ಗ : ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ಇದನ್ನೂ ಓದಿ » ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ,

Home6 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ 

ಶಿವಮೊಗ್ಗ : ಶಿವಮೊಗ್ಗದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆಬ್ರವರಿ 24 ರಿಂದ ಪ್ರಾರಂಭವಾಗಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಕ್ತರು ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದಿದ್ದಾರೆ. ಕೋಟೆ ಶ್ರೀ ಮಾರಿಕಾಂಬ

ರಾಜ್ಯ6 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು

ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...