All posts tagged in #shivamogga23- Page

249Articles

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರು ಅಥವಾ ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಗ್ರಾಹಕರು ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಜೂ.26 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಈ ವಿವಿ ಕೇಂದ್ರದಿಂದ

ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್‌ನೆಸ್ ಅವಧಿ

ಶಿವಮೊಗ್ಗ : ಮುಸ್ಲಿಮರಿಗೆ ಗುಲಾಮರಾಗಿರುವ ರಾಜ್ಯ ಸರ್ಕಾರ, ತಮ್ಮ ಕೊನೆಗಾಲವನ್ನು ಎದುರಿಸುತ್ತಿದೆ. ಹಿಂದೂಗಳು ಸುಮ್ಮನಿದ್ದರೆ ಇವರು ಮುಸ್ಲಿಮರಿಗೆ ರಾಜ್ಯವನ್ನು ಮಾರಿ ಬಿಡುತ್ತಾರೆ. ಇದರ ಹುನ್ನಾರವೂ ಒಳಗೊಳಗೇ ನಡೆಯುತ್ತಿದೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ

Home10 months ago

ಶಿವಮೊಗ್ಗ : ಅಚ್ಚೆದಿನ್ ಆಯೇ ಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದ್ದು, ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರಸಗೊಬ್ಬರಗಳ

ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು

ಶಿವಮೊಗ್ಗ : ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ

ಶಿವಮೊಗ್ಗ : ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು. ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ

ಶಿವಮೊಗ್ಗ : ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ ಕೇಂದ್ರದ 66 ಕೆವಿ ಬಸ್ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತ್ಯಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶನಗಳಿಗೆ ಜೂ.20 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 05.00

Home10 months ago

ಶಿವಮೊಗ್ಗ : ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಆಕಾಡೆಮಿ ವತಿಯಿಂದ ಪರೀಕ್ಷೆಗೆ ಹಾಜರಾಗಿದ್ದ 150 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೇಶ್ ನೀಟ್ ಆಕಾಡೆಮಿ ಪ್ರಥಮ ಹಂತದಲ್ಲೇ ಉತ್ತಮ ಫಲಿತಾಂಶ ಕಂಡಿದೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...