All posts tagged in #shivamogga25- Page

409Articles

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,

ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೆ ಮೇಲ್ಸೇತುವೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿರುವ ಬೆನ್ನಲೇ ಉಪಾ ನರ್ಸಿಂಗ್ ಹೋಂ ಬಳಿ ಅಕ್ಕಮಹಾದೇವಿ ವೃತ್ತದಲ್ಲಿ ನಾಲ್ಕು ಕಡೆಯ ರಸ್ತೆಗಳಲ್ಲೂ ವಾಹನಗಳ ಸಂಚಾರ ದಟ್ಟವಾಗಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ.

ಶಿವಮೊಗ್ಗ : ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..’ ಎಂಬಂತೆ ಗೊಂಬೆಗಳು ಕೇವಲ ಆಟಿಕೆಯ ವಸ್ತುಗಳಾಗದೇ ಜೀವನ ಪಾಠವನ್ನು ಕಲಿಸುವುದರ ಜೊತೆಗೆ ಎಲ್ಲಾ ಹಂತದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ. ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೆ, ಆತನ ಕರುಣೆಯೇ

ಶಿವಮೊಗ್ಗ : ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿ ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯವನ್ನು ಹಾಗೂ ಉತ್ತಮ ಮೌಲ್ಯವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ್ ಹೇಳಿದರು. ಇಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜ್

ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ

ಶಿವಮೊಗ್ಗ : ಶಿವಮೊಗ್ಗದ ಜ್ಯುವೆಲ್ ರಾಕ್ ಹೋಟೆಲ್ ನ ಸಭಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಅರ್ಬನ್ ಇಂಡಿಯಾ ಪ್ರದರ್ಶನಕ್ಕೆ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅರ್ಬನ್ ಇಂಡಿಯಾ ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಪ್ರದರ್ಶನವಾಗಿದೆ.

Home10 months ago

ಶಿವಮೊಗ್ಗ : ನ.14 ಅನ್ನು ವಿಶ್ವ ಮಧುಮೇಹದ ದಿನವಾಗಿ ಆಚರಿಸಲಾಗುತ್ತದೆ. ಇದು ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟುವಿಕೆ, ರೋಗ ನಿರ್ಣಯ ಮತ್ತು ಚಿಕಿತ್ಸೆಯ ಮಹತ್ವವನ್ನು ಒತ್ತಿ ಹೇಳಲು ಮೀಸಲಾದ ಒಂದು ಜಾಗತಿಕ ದಿನವಾಗಿದೆ. ನಂಜಪ್ಪ ಲೈಫ್‌ಕೇ‌ರ್ ಆಸ್ಪತ್ರೆಯಲ್ಲಿ ಇಂದು

Home10 months ago

ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ

ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ  ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ಶಿವಮೊಗ್ಗ ನಗರದ ವಾತ್ಸಲ್ಯ ಆಟೋ ನಿಲ್ದಾಣದ ಆಟೋ ಚಾಲಕರಾದ ಹರೀಶ್ ಬಿನ್ ಹನುಮಂತಪ್ಪ, ಗೊಂಧಿ ಚಟ್ನಳ್ಳಿ ಇವರ ಆಟೋದಲ್ಲಿ ಮಂಗಳವಾರ (ನ.11 ರಂದು)  ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಆಟೋ ಚಾಲಕರು ಆ ಬ್ಯಾಗ್ ನ್ನು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...