All posts tagged in #shivamogga3- Page

200Articles

ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿನ ವಿವಿಧ

Home1 month ago

ಶಿವಮೊಗ್ಗ : ಮಲೆನಾಡು ಭಾಗದ ಮೊದಲ ವಸತಿಯುತ ಕೋಚಿಂಗ್ ಸೆಂಟರ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿವಮೊಗ್ಗದ ದೇಶ್ ನೀಟ್ ಅಕಾಡೆಮಿಯು ತನ್ನ ಚೊಚ್ಚಲ ಪ್ರಯತ್ನದಲ್ಲಿಯೇ ಅದ್ಭುತ ಸಾಧನೆ ಮಾಡಿದೆ. 2025ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ದಾಖಲಾತಿ ಪಡೆದ ದೇಶ್ ನೀಟ್ ಅಕಾಡೆಮಿಯ

Home1 month ago

ಶಿವಮೊಗ್ಗ : ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದು ಮತ್ತು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಲ್ಲಿ ಆಗಿರುವ ವಿಳಂಬ ಖಂಡಿಸಿ ಮತ್ತು ಪಾಲಿಕೆಯ ವಿವಿಧ ಅವಾಂತರಗಳನ್ನು ವಿರೋಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆ ಮಾಡಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಗೆ ಪ್ರಭು ಕವಲಿಕಟ್ಟಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಪ್ರಭು ಕವಲಕಟ್ಟಿ ಅವರು ಈ ಹಿಂದೆ ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು. ಜಿಲ್ಲಾಧಿಕಾರಿಯಾಗಿರುವ ಗುರುದತ್ತ

Home2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್‌ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್‌ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು

ಶಿವಮೊಗ್ಗ : ಶ್ರೀ ಜ್ಞಾನೇಶ್ವರಿ ಗೋಶಾಲೆ 10 ವರ್ಷದಿಂದ ಪವಿತ್ರ ಗೋಸೇವೆ ಮಾಡುತ್ತಿದ್ದು, ಅನಾಥ ಗೋವುಗಳು, ನೊಂದ ಗೋವುಗಳಿಗೆ ಆಶ್ರಯತಾಣವಾಗಿದೆ ಎಂದು ಶ್ರೀ ಕ್ಷೇತ್ರ ಕರ್ಕಿಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಮಹಾಸ್ವಾಮಿಗಳು ಹೇಳಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್

Home2 months ago

ಶಿವಮೊಗ್ಗ : ತಾಲೂಕಿನ ಪುರದಾಳು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ

ಶಿವಮೊಗ್ಗ : ವರ್ಷದಲ್ಲಿ 24 ಏಕಾದಶಿಗಳು ಬರಲಿವೆ. ವೈಕುಂಠ ಏಕಾದಶಿಗೆ ವಿಶೇಷ ಮಹತ್ವವಿದೆ. ನಾಡಿನೆಲ್ಲೆಡೆ ಆಚರಿಸುವ ಪವಿತ್ರಾ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವೈದಿಕ ಜ್ಯೋತಿಷದ ಪ್ರಕಾರ, ಈ ದಿನದಂದು

ಆರೋಗ್ಯ2 months ago

ಶಿವಮೊಗ್ಗ : ಶಿವಮೊಗ್ಗದಲ್ಲಿ ಖ್ಯಾತ ಮಧುಮೇಹ ತಜ್ಞರು ಹಾಗೂ ಖ್ಯಾತ ಲೇಖಕರು ಆದ ಡಾ. ಪ್ರೀತಮ್ ಬಿ ಅವರು ಮಧುಮೇಹದ ಬಗ್ಗೆ ನಿರಂತರ ಸಂಶೋಧನೆ ನಡೆಸಿ ಮೂರೂ ಪುಸ್ತಕಗಳನ್ನು ಬರೆದಿದ್ದು, ಇಂದು ಅವರ ಮೂರನೇ ಪುಸ್ತಕವಾದ “ಡಯಾಬಿಟಿಸ್ ರಿವರ್ಸಲ್ ಟಿಪ್ಸ್, ಸರಳವಾಗಿ ಮನೆಯಲ್ಲಿ

ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...