All posts tagged in #shivamogga34- Page

409Articles

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ

ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ

ಶಿವಮೊಗ್ಗ : ಯಾವ ವಿದ್ಯಾರ್ಥಿಗಳು ಗುರುವನ್ನು, ಹೆತ್ತ ತಂದೆ ತಾಯಿಯನ್ನು ಮರೆಯುವುದಿಲ್ಲವೋ, ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೆ ತಲುಪುತ್ತಾರೆ. ಏನೇ ಮಾಡಿದರೂ ಸಹ ತಂದೆ ತಾಯಿ ಗುರುಗಳನ್ನು ಮರೆಯಬಾರದು. ಅವರು ದೇವರಿಗಿಂತ ದೊಡ್ಡಸ್ಥಾನದಲ್ಲಿರುತ್ತಾರೆ ಎಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ

ಶಿವಮೊಗ್ಗ : ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-08ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳ್ಳಗ್ಗೆ 09.00 ರಿಂದ ಸಂಜೆ 05.30 ರವರೆಗೆ ಈ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ

ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ

ಶಿವಮೊಗ್ಗ : ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲೆಯ ಹೋರಾಟಗಾರರಿಗೆ ಸನ್ಮಾನಿಸಲಾಯಿತು. ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಕಾಶಿನಾಥ ಶೆಟ್ಟಿ ರವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.27 ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ – 2025 ಕಾರ್ಯಕ್ರಮದ ಅಂಗವಾಗಿ ಹಲವು

ರಾಜ್ಯ1 year ago

ಶಿವಮೊಗ್ಗ : ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ತುಂಗಾ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ಬೋಗಿಗಳ ನಡುವೆ ಲಿಂಕ್ ಕಟ್ ಆಗಿ, ಎರಡು ಬೋಗಿಗಳ ಮಧ್ಯೆ ಇದ್ದ ಕಪ್ಲಿಂಗ್‌ ಲಾಕ್‌ ತುಂಡಾಗಿ, ಎಂಜಿನ್ ಹಾಗೂ ಬೋಗಿಗಳು ಬೇರ್ಪಟ್ಟ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...