ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,
ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೆ ಮೇಲ್ಸೇತುವೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿರುವ ಬೆನ್ನಲೇ ಉಪಾ ನರ್ಸಿಂಗ್ ಹೋಂ ಬಳಿ ಅಕ್ಕಮಹಾದೇವಿ ವೃತ್ತದಲ್ಲಿ ನಾಲ್ಕು ಕಡೆಯ ರಸ್ತೆಗಳಲ್ಲೂ ವಾಹನಗಳ ಸಂಚಾರ ದಟ್ಟವಾಗಿರುವ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ.
ಶಿವಮೊಗ್ಗ : ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು..’ ಎಂಬಂತೆ ಗೊಂಬೆಗಳು ಕೇವಲ ಆಟಿಕೆಯ ವಸ್ತುಗಳಾಗದೇ ಜೀವನ ಪಾಠವನ್ನು ಕಲಿಸುವುದರ ಜೊತೆಗೆ ಎಲ್ಲಾ ಹಂತದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸಿದೆ. ಆಡಿಸುವಾತನ ಕೈ ಚಳಕದಲಿ ಎಲ್ಲ ಅಡಗಿದೆ, ಆತನ ಕರುಣೆಯೇ
ಶಿವಮೊಗ್ಗ : ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿ ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯವನ್ನು ಹಾಗೂ ಉತ್ತಮ ಮೌಲ್ಯವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ್ ಹೇಳಿದರು. ಇಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜ್
ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ
ಶಿವಮೊಗ್ಗ : ಶಿವಮೊಗ್ಗದ ಜ್ಯುವೆಲ್ ರಾಕ್ ಹೋಟೆಲ್ ನ ಸಭಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಅರ್ಬನ್ ಇಂಡಿಯಾ ಪ್ರದರ್ಶನಕ್ಕೆ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅರ್ಬನ್ ಇಂಡಿಯಾ ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಪ್ರದರ್ಶನವಾಗಿದೆ.
ಶಿವಮೊಗ್ಗ : ನ.14 ಅನ್ನು ವಿಶ್ವ ಮಧುಮೇಹದ ದಿನವಾಗಿ ಆಚರಿಸಲಾಗುತ್ತದೆ. ಇದು ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟುವಿಕೆ, ರೋಗ ನಿರ್ಣಯ ಮತ್ತು ಚಿಕಿತ್ಸೆಯ ಮಹತ್ವವನ್ನು ಒತ್ತಿ ಹೇಳಲು ಮೀಸಲಾದ ಒಂದು ಜಾಗತಿಕ ದಿನವಾಗಿದೆ. ನಂಜಪ್ಪ ಲೈಫ್ಕೇರ್ ಆಸ್ಪತ್ರೆಯಲ್ಲಿ ಇಂದು
ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ
ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್