All posts tagged in #shivamogga4- Page

409Articles

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಆ.14 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಅರವಿಂದ್ ಮೋಟಾರ್ಸ್ ಪ್ರೈ. ಲಿ. ಹಾಗೂ ಸ್ವತಂತ್ರ ಮೈಕ್ರೋಫಿನ್ ಪ್ರೈ. ಲಿ. ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 07 ರಂದು ಬೆಳಿಗ್ಗೆ 10.00 ಗಂಟೆಗೆ ಖಾಸಗಿ ರಂಗದ ಪ್ರಮುಖ ಬ್ಯಾಂಕ್ ಆದ ಇಂಡಸ್‌ಲ್ಯಾಂಡ್ ಬ್ಯಾಂಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ

ರಾಜ್ಯ1 month ago

ಶಿವಮೊಗ್ಗ : ನಗರದ ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ನಿರುಪಯುಕ್ತವಾಗಿ ನಿಲ್ಲಿಸಲಾಗಿದ್ದ ವಾಹನಗಳ ವಿರುದ್ಧ ಶಿವಮೊಗ್ಗ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ನೋಟಿಸ್ ಅಂಟಿಸಿ ಎಚ್ಚರಿಕೆ ನೀಡಿದ್ದ ವಾಹನಗಳನ್ನು ಇದೀಗ ಪೊಲೀಸರು ವಶಕ್ಕೆ

ರಾಜ್ಯ1 month ago

ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ದ ಗುಡ್ಡಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಜಾತ್ರೆಗೆ ಸಂಬಂಧಿಸಿದಂತೆ ಅಂತಿಮ ಹಂತದ

ರಾಜ್ಯ1 month ago

ಶಿವಮೊಗ್ಗ : ಮಲೆನಾಡಲ್ಲಿ‌ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ

ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯುತ್ ಕೇಬಲ್ ವೈರ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ಭದ್ರಾಪುರ ಗ್ರಾಮದ

ಶಿವಮೊಗ್ಗ : ಪತ್ರಿಕೋದ್ಯಮ ಕೇವಲ ಒಂದು ವೃತ್ತಿಯಲ್ಲ. ಅತ್ಯಂತ ಮಹತ್ವದ ಪ್ರಜಾಪ್ರಭುತ್ವದ ಜವಾಬ್ದಾರಿ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ಲೇಷಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ ಹಾಗೂ ಸನ್ಮಾನ

ಶಿವಮೊಗ್ಗ : ನಗರದ ಪಂಪನಗರ 2ನೇ ತಿರುವು ಗುತ್ತ್ಯಪ್ಪ ಕಾಲೋನಿ, ಇಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಮಾನ್ಸೂನ್ ಮಾರಾಟ ಮೇಳವನ್ನು ಆ.05 ರಂದು ಆಯೋಜಿಸಲಾಗಿದೆ. ಇದನ್ನೂ ಓದಿ » ರೋಟರಿ ಕ್ಲಬ್ ಗಳು ಇತರೇ ಸಂಘ-ಸಂಸ್ಥೆಗಳಿಗೆ ಮಾದರಿ: ಸಿಎಸ್ ಷಡಾಕ್ಷರಿ

ಶಿವಮೊಗ್ಗ : ಸುಮಾರು 37 ವರ್ಷಗಳ ಹಿಂದೆ ನಡೆದಿದ್ದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಂದಿನಿಂದ ತಲೆಮರೆಸಿಕೊಂಡಿದ್ದ ರೌಡಿ ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸರು ಕೇರಳದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಬಜ್ಪೆಯ ಪೆರ್ರ ಮೂಲದ ಅಬ್ದುಲ್ ಖಾದರ್

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಆ.01 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...