All posts tagged in #shivamogga4- Page

301Articles

ಶಿವಮೊಗ್ಗ : 2026-27ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ ಜಿಲ್ಲೆ ಇಲ್ಲಿ ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ 3 ವರ್ಷದ ಡಿಪ್ಲೋಮಾ ಕೋರ್ಸ್ ಹಾಗೂ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ

ಶಿವಮೊಗ್ಗ : ರಾಜ್ಯದ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಜೂನ್‌ 01 ರಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಬೃಹತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ, ಜನಪರ ಯೋಜನೆಗಳ ಉದ್ಘಾಟನೆ, ವಿವಿಧ ಇಲಾಖೆಗಳ ಕಟ್ಟಡ

ಶಿವಮೊಗ್ಗ : 220 ಕೆವಿ ಎಂ.ಆರ್.ಎಸ್ ಮುಖ್ಯ ಸ್ವೀಕರಣಾ ಕೇಂದ್ರದಲ್ಲಿ 66 ಕೆವಿ ಡಿವಿಜಿ-01 ಬಸ್ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ತಾವರೆಚಟ್ನಹಳ್ಳಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪ್ರಮುಖ ಪ್ರದೇಶಗಳಲ್ಲಿ ನಾಳೆ (ಮೇ 20 ರಂದು) ಬೆಳಿಗ್ಗೆ 9.00 ಗಂಟೆಯಿಂದ

ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2 ರಿಂದ 3 ವರ್ಷ ಹಳೆಯ ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು

ಶಿವಮೊಗ್ಗ : ರಸ್ತೆ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡುವಾಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಹೈಡ್ರಾಮಾ ನಡೆದಿದೆ. ವ್ಯಾಪಾರಿಯೊಬ್ಬ ಮಾವಿನ ಹಣ್ಣುಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಕೆಲವರು ಮುಖ್ಯರಸ್ತೆಯ ಮೇಲೆಯೇ ವ್ಯಾಪಾರ

ಶಿವಮೊಗ್ಗ : ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ-3 ರ ವ್ಯಾಪ್ತಿಯ 110/11 ಕೆವಿ ವಿವಿ ಕಾಂಪ್ಲೆಕ್ಸ್ ವಿದ್ಯುತ್ ವಿತರಣಾ ಕೇಂದ್ರದ ಎಫ್-7 ಪಿಳ್ಳಂಗಿರಿ ಎನ್ ಜೆ ವೈ ಮತ್ತು ಎಫ್-8 ಜಾವಳ್ಳಿ ಐಪಿ ಮಾರ್ಗಗಳಲ್ಲಿ 1ನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಗಳನ್ನು

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 21 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಇಸುಝ ಮೋಟರ‍್ಸ್ ಇಂಡಿಯಾ ಲಿ.,’ ಭಾಗವಹಿಸಲಿದ್ದು, ಖಾಲಿ

ಶಿವಮೊಗ್ಗ : ನಗರದ ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಸಾಧನೆಯು ಒಂದು ಮೈಲಿ ಗಲ್ಲಾಗಿದ್ದು, ಈ ಸಂಸ್ಥೆಯು ವೀರಶೈವ ಸಮಾಜದ ಸಮಗ್ರ ಆರ್ಥಿಕ ಕೇಂದ್ರವಾಗುವ ಮೂಲಕ ಕಷ್ಟಕಾಲದಲ್ಲಿ ಕೈಹಿಡಿದು ನಡೆಸಿದ ಸಂಸ್ಥೆಯಾಗಿದೆ. ಸಹಕಾರ ಸಂಘದಲ್ಲಿ ಪಾರದರ್ಶಕತೆ ಇದ್ದಾಗ

ಶಿವಮೊಗ್ಗ : ಮೈದಾನದಲ್ಲಿ ಕುಳಿತು ಕ್ರಿಕೆಟ್ ಪಂದ್ಯ ವೀಕ್ಷಿಸುವಂತಹ (ಫ್ಯಾನ್ ಪಾರ್ಕ್) ಅನುಭವ ನೀಡುವ ಐಪಿಎಲ್ ‘ಫ್ಯಾನ್ ಪಾರ್ಕ್‌’ನ್ನು ಶಿವಮೊಗ್ಗದ ಎನ್‌ಇಎಸ್ ಮೈದಾನದಲ್ಲಿ ಮೇ 16 ಮತ್ತು 17 ರಂದು ಸಂಜೆ 6.30 ಕ್ಕೆ ಆಯೋಜಿಸಲಾಗಿದೆ ಎಂದು ಐಪಿಎಲ್ ಶಿವಮೊಗ್ಗ ವಿಭಾಗದ

ಶಿವಮೊಗ್ಗ : ಶಿವಮೊಗ್ಗ ನಗರದ ಶ್ರೀ ಬಸವೇಶ್ವರ ಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭದ ಅಂಗವಾಗಿ ಮೇ 17 ರಂದು ನಗರದಲ್ಲಿ ಆಯೋಜಿಸಿರುವ ಶ್ರೀ ಜಗದ್ಗುರು ಪಂಚ ಪೀಠಾಧೀಶ್ವರರ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...