ಶಿವಮೊಗ್ಗ : ಮತದಾರರು ಭರ್ತಿ ಮಾಡಿದ ಗಣತಿ ನಮೂನೆ ಬಿ ಎಲ್ ಒ ಗಳಿಗೆ ಹಿಂದಿರುಗಿಸದೆ ಹೋದರೆ ಅಂಥವರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಆದ್ದರಿಂದ ಜನರು ಈ ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಫ್ರೆಂಡ್ಸ್ ಸೆಂಟರ್ ನ
ಶಿವಮೊಗ್ಗ : ಮತದಾರರು ಭರ್ತಿ ಮಾಡಿದ ಗಣತಿ ನಮೂನೆ ಬಿ ಎಲ್ ಒ ಗಳಿಗೆ ಹಿಂದಿರುಗಿಸದೆ ಹೋದರೆ ಅಂಥವರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ. ಆದ್ದರಿಂದ ಜನರು ಈ ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಫ್ರೆಂಡ್ಸ್ ಸೆಂಟರ್ ನ
ಶಿವಮೊಗ್ಗ : ಗೃಹಲಕ್ಷ್ಮಿ ಯೋಜನೆಯ 31ನೇ ಕಂತು ಬಿಡುಗಡೆಯಾಗುತ್ತಿದ್ದು ಇನ್ನೊಂದೆರಡು ದಿನಗಳಲ್ಲಿ ಫಲಾನುಭವಿಗಳಿಗೆ ಹಣ ಜಮಾ ಆಗಲಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ, ವದಂತಿಗಳಿಗೆ
ಶಿವಮೊಗ್ಗ : ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಗತ್ಯವಾಗಿದ್ದು, ಫಲಾನುಭವಿಗಳು ನಿಗಮದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು.
ಶಿವಮೊಗ್ಗ : ರೇಷ್ಮೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರಿಗೆ ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿಯುಳ್ಳ ರೈತರಿಗೆ ವಿವಿಧ ಸಹಾಯಧನ ಪಡೆಯಲು ಅರ್ಹ ರೈತರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ » “ಗೃಹಲಕ್ಷ್ಮೀ” ಯೋಜನೆಗೆ ಇ-ಕೆವೈಸಿ
ಶಿವಮೊಗ್ಗ : ಶಿಕಾರಿಪುರ ತಾಲೂಕಿನ ದೊಡ್ಡತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆಯನ್ನು ತಾಳಿದರೆ, ಶಿಕಾರಿಪುರ ಡಿಪೋ ಎದುರು ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಶಿಕಾರಿಪುರ ಘಟಕ ವ್ಯವಸ್ಥಾಪಕಿ ಅಂಬಿಕಾ ರವರಿಗೆ ಮನವಿಯಲ್ಲಿ ಎಚ್ಚರಿಸಿದ್ದಾರೆ.
ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ
ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ನೇತೃತ್ವದಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಮತ್ತು
ಶಿವಮೊಗ್ಗ : ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು ಮಾಡಿರುವ ಈ ಫ್ರೆಂಡ್ಸ್ ಸೆಂಟರ್ ಸಂಸ್ಥೆ 60 ನೇ ವರ್ಷಕ್ಕೆ ಕಲಿಟ್ಟಿದ್ದು, ಶಿವಮೊಗ್ಗದಲ್ಲಿ ಅತೀ ಹೆಚ್ಚು ವರ್ಷಗಳನ್ನು ಮತ್ತು ಪೂರ್ವ ಅಧ್ಯಕ್ಷರನ್ನು ಒಳಗೊಂಡ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ
ಶಿವಮೊಗ್ಗ : ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ ಕ್ಲಾರಿಫ್ಲೋಕ್ಯೂಲೇಟರ್ನಲ್ಲಿ ನೀರು ಸೋರುವಿಕೆಯಾಗುತ್ತಿದ್ದು, ಈ ಘಟಕದ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಈ ಕಾಮಗಾರಿ ಮುಕ್ತಾಯವಾಗುವವರೆಗೂ ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ » ಸಕ್ರೆಬೈಲು ಆನೆ
ಶಿವಮೊಗ್ಗ : ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಸಹಾಯಕ