ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ
ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು. ಶಿವನ ದೇವಾಲಯಗಳನ್ನು
ಶಿವಮೊಗ್ಗ : ಮಹಾ ಶಿವರಾತ್ರಿ ಆಚರಣೆಯ ಅಂಗವಾಗಿ ಇಂದು (ಫೆ.15 ರ ಭಾನುವಾರ) ಶಿವಮೊಗ್ಗ ನಗರದ ವಿವಿಧ ಶಿವನ ದೇವಾಲಯಗಳು ವಿಶೇಷ ಅಲಂಕಾರ ಮತ್ತು ಪೂಜೆಯೊಂದಿಗೆ ಭಕ್ತರನ್ನು ಸೆಳೆದವು. ಹೊಳೆಹೊನ್ನೂರು ರಸ್ತೆಯ ಶ್ರೀ ಅರಕೇಶ್ವರ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ
ಶಿವಮೊಗ್ಗ : ಹೊಳೆಹೊನ್ನೂರು ರಸ್ತೆಯ ರೈಲ್ವೆ ಗೇಟ್ ಹತ್ತಿರದ ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಫೆ.15 ರಂದು ಶಿವರಾತ್ರಿ ಪ್ರಯುಕ್ತ ನಾದಮಯ ಶಿವರಾತ್ರಿ ಕಾರ್ಯಕ್ರಮವನ್ನು ಹಲವಾರು ರಾಜ್ಯ ಪ್ರಶಸ್ತಿ ವಿಜೇತರಾದ ದೀಪಿಕಾ ಶ್ರೀಕಾಂತ್ ತಂಡದವರಿಂದ ರಾತ್ರಿ 8.00 ಗಂಟೆಯಿಂದ 12.00 ಗಂಟೆಯವರೆಗೆ
ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿ ಪಾರ್ಕ್ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಶಿವಮೊಗ್ಗ : ನಗರದ ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವರ ರಥೋತ್ಸವವು ಇಂದು (ಭಾನುವಾರ) ಅತ್ಯಂತ ವಿಜೃಂಭಣೆಯಿಂದ ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು. ಕೋಟೆ ಶ್ರೀ ಆಂಜನೇಯ ಸ್ವಾಮಿ ರಥವು ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್.ಪಿ.ಎಂ. ರಸ್ತೆ ಮೂಲಕ, ಗಾಂಧಿ
ಶಿವಮೊಗ್ಗ : ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ “ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಮೇಳ-2026” ಮೇಳವನ್ನು
ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್ ಡೇರಿ ಬಳಿ ನಡೆಯುತ್ತಿರುವ ಅಂಡರ್ಪಾಸ್ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ.22 ರಂದು ಬೆಳಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ,
ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ