ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು
ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು
ರಿಪ್ಪನ್ ಪೇಟೆ : ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದ್ದು, ಸ್ಥಳೀಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ದಾಖಲೆ ಲಭಿಸಿದೆ. ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್
ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯು ಒಟ್ಟಾರೆ ಶೇ.96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಏ. 21 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಕೆಳಗಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ಏ.23
ಶಿವಮೊಗ್ಗ : ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು. 2025 ರ ಅಕ್ಟೋಬರ್ 12 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ
ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.
ಶಿವಮೊಗ್ಗ : ಬಾಳೆಬರೆ ಘಾಟ್ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು
ಶಿವಮೊಗ್ಗ : ಅನ್ಯಾಯದ ವಿರುದ್ಧ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ ಯುಗಪುರುಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಕುವೆಂಪು
ಶಿವಮೊಗ್ಗ : ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಗೆ ಶಿಕಾರಿಪುರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಎನ್ ಟಿ ರಸ್ತೆಯಲ್ಲಿನ ಹೋಟೆಲ್ ವೊಂದರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಾದಕ
ಶಿವಮೊಗ್ಗ : ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ- ಹಲವರಿಗೆ ಗಾಯವಾದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ » ಹುಲಿಕಲ್ ಘಾಟ್ ಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ, ಪರಿಶೀಲನೆ ಶಿವಮೊಗ್ಗದ