All posts tagged in #shivamogga9- Page

246Articles

Home4 months ago

ಶಿವಮೊಗ್ಗ : ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಗಳು ವಿದ್ಯಾರ್ಥಿ ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯವನ್ನು ಹಾಗೂ ಉತ್ತಮ ಮೌಲ್ಯವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎಸ್.ಎನ್.ನಾಗರಾಜ್ ಹೇಳಿದರು. ಇಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜ್

Home5 months ago

ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ

ಶಿವಮೊಗ್ಗ : ಶಿವಮೊಗ್ಗದ ಜ್ಯುವೆಲ್ ರಾಕ್ ಹೋಟೆಲ್ ನ ಸಭಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಅರ್ಬನ್ ಇಂಡಿಯಾ ಪ್ರದರ್ಶನಕ್ಕೆ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅರ್ಬನ್ ಇಂಡಿಯಾ ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಪ್ರದರ್ಶನವಾಗಿದೆ.

Home5 months ago

ಶಿವಮೊಗ್ಗ : ನ.14 ಅನ್ನು ವಿಶ್ವ ಮಧುಮೇಹದ ದಿನವಾಗಿ ಆಚರಿಸಲಾಗುತ್ತದೆ. ಇದು ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟುವಿಕೆ, ರೋಗ ನಿರ್ಣಯ ಮತ್ತು ಚಿಕಿತ್ಸೆಯ ಮಹತ್ವವನ್ನು ಒತ್ತಿ ಹೇಳಲು ಮೀಸಲಾದ ಒಂದು ಜಾಗತಿಕ ದಿನವಾಗಿದೆ. ನಂಜಪ್ಪ ಲೈಫ್‌ಕೇ‌ರ್ ಆಸ್ಪತ್ರೆಯಲ್ಲಿ ಇಂದು

ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ

ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ  ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ಶಿವಮೊಗ್ಗ ನಗರದ ವಾತ್ಸಲ್ಯ ಆಟೋ ನಿಲ್ದಾಣದ ಆಟೋ ಚಾಲಕರಾದ ಹರೀಶ್ ಬಿನ್ ಹನುಮಂತಪ್ಪ, ಗೊಂಧಿ ಚಟ್ನಳ್ಳಿ ಇವರ ಆಟೋದಲ್ಲಿ ಮಂಗಳವಾರ (ನ.11 ರಂದು)  ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಆಟೋ ಚಾಲಕರು ಆ ಬ್ಯಾಗ್ ನ್ನು

ಶಿವಮೊಗ್ಗ : ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ನಿಲುಗಡೆಗೆ (Parking) ಅವಕಾಶ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್‌.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌

ಶಿವಮೊಗ್ಗ : ನಗರದ ಶಾಂತಿನಗರ (ರಾಗಿಗುಡ್ಡ)ದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪಿಸಿದ ವಿಜಯ ಗಣಪತಿ ಮತ್ತು ಶ್ರೀ ವಾಸುಕಿ ನಾಗರ ದೇವರ ದೇವಾಲಯ ನ.02 ಮತ್ತು 03 ರಂದು ಅನೇಕ ಧಾರ್ಮಿಕ ಕಾರ್ಯಕ್ರಮಗಳಿಂದ ಉದ್ಘಾಟನೆಗೊಳ್ಳಲಿದೆ.

ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್‌ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...