ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ
ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ