All posts tagged in Sn channabasappa

30Articles

ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೀಯ ಹಾಗೂ ಸಾರ್ವಜನಿಕ ವಿಶ್ರಾಂತಿ ತಾಣವಾದ ಗಾಂಧಿ ಪಾರ್ಕ್‌ನ ಮೂಲಭೂತ ಸೌಕರ್ಯಗಳ ಸುಧಾರಣೆಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ

ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ

ಶಿವಮೊಗ್ಗ : ಆರೋಗ್ಯ ತಪಾಸಣೆ, ನೇತ್ರ ತಪಾಸಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ಪೋಲಿಯೋ ಮುಕ್ತ ಪ್ರಪಂಚ, ಪರಿಸರ ಇತ್ಯಾದಿ ರೋಟರಿ ಸೇವೆಗಳನ್ನು ಮಾಡುತ್ತಿರುವ ರೊಟೇರಿಯನ್ಸ್ ಗಳ ಸೇವೆ ಭಗವಂತನ ಸೇವೆಗೆ ಸಮಾನವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಶ್ಲಾಘಿಸಿದರು.

ಶಿವಮೊಗ್ಗ : ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಗತ್ಯವಾಗಿದ್ದು, ಫಲಾನುಭವಿಗಳು ನಿಗಮದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು.

ಶಿವಮೊಗ್ಗ : ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು ಮಾಡಿರುವ ಈ ಫ್ರೆಂಡ್ಸ್ ಸೆಂಟರ್ ಸಂಸ್ಥೆ 60 ನೇ ವರ್ಷಕ್ಕೆ ಕಲಿಟ್ಟಿದ್ದು, ಶಿವಮೊಗ್ಗದಲ್ಲಿ ಅತೀ ಹೆಚ್ಚು ವರ್ಷಗಳನ್ನು ಮತ್ತು ಪೂರ್ವ ಅಧ್ಯಕ್ಷರನ್ನು ಒಳಗೊಂಡ ಸಂಸ್ಥೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ

Home2 months ago

ಶಿವಮೊಗ್ಗ : ಕ್ಷೇತ್ರದ ಬಡ ಹಾಗೂ ಆಶ್ರಯ ರಹಿತ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಹಾಗೂ ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ನಗರಾಭಿವೃದ್ಧಿ ಯೋಜನೆಯ ಮಹತ್ವಾಕಾಂಕ್ಷಿ ಅಜೆಂಡಾವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ

Home2 months ago

ಶಿವಮೊಗ್ಗ : ನಗರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿವಮೊಗ್ಗ ನಗರವನ್ನು ಸಾಂಸ್ಕೃತಿಕವಾಗಿ ಅತ್ಯಂತ ಸುಂದರ ಉದ್ಯಾನ ನಗರಿಯನ್ನಾಗಿ ರೂಪಿಸುವುದು ನಮ್ಮ ಸಾಂಸ್ಕೃತಿಕ ನಗರಿಯ ಹಿರಿಮೆಯನ್ನು ಹೆಚ್ಚಿಸುವ ಮೊದಲ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ » ನೇರ

ಶಿವಮೊಗ್ಗ : ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಬಡಾವಣೆಗಳಲ್ಲಿ ನೈರ್ಮಲ್ಯ ಕಾಪಾಡುವುದು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಆದಷ್ಟು ಬೇಗ ನಿವಾರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು. ಇದನ್ನೂ ಓದಿ » 5 ರಿಂದ

ರಾಜ್ಯ2 months ago

ಶಿವಮೊಗ್ಗ : ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬರದೇ ಇರುವುದರಿಂದ ಭವಿಷ್ಯದಲ್ಲಿ ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮತ್ತು ನಗರದ ಜಲಮೂಲಗಳಾದ ಚಾನಲ್‌ಗಳನ್ನು ಸ್ವಚ್ಛವಾಗಿಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮತ್ತು ಜಿಲ್ಲೆಯಲ್ಲಿ ಬೆಳೆ ವಿಮಾ ಪರಿಹಾರದ ವೈಪರೀತ್ಯಗಳನ್ನು ಸರಿಪಡಿಸಿ ಸಂತ್ರಸ್ತ ರೈತರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ಜನಪ್ರತಿನಿಧಿಗಳು ಹಾಗೂ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...