All posts tagged in Sn channabasappa3- Page

30Articles

ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ನಾಲ್ಕು ದಿನಗಳವರೆಗೆ ಆಯೋಜಿಸಲಾದ ‘ಶೆಟ್ಟರ ಸಂತೆ’ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಟ್ಟಾಭಿರಾಂ ಅವರು ನೆರವೇರಿಸಿದರು. ನಂತರ ನಡೆದ ವೇದಿಕೆ

ರಾಜ್ಯ8 months ago

ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿನ ವಿವಿಧ

Home11 months ago

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು

ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್‌ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.

Home1 year ago

ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ

Home1 year ago

ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್‌.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ

ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ

ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ

Home1 year ago

ಪೌರ ಕಾರ್ಮಿಕರ ಹೋರಾಟಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಮಾಡುತ್ತೇವೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಅನೇಕ ಸಂಗತಿಗಳಿಗೆ ಪರಿಹಾರ ಸಿಗಲು ಮುಖ್ಯ ಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...