All posts tagged in sp

3Articles

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲು ವಿಗ್ರಹಕ್ಕೆ ಅನ್ಯಕೋಮಿನವರು ದುಷ್ಕೃತ್ಯ ಎಸಗಿ ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರದ ಶಾಂತಿನಗರ ವಾರ್ಡ್ ನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದ್ದು, ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...