ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ. ಇದನ್ನೂ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ. ಇದನ್ನೂ
ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ
ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು
ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇದನ್ನೂ ಓದಿ »
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು
ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್
ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲು ವಿಗ್ರಹಕ್ಕೆ ಅನ್ಯಕೋಮಿನವರು ದುಷ್ಕೃತ್ಯ ಎಸಗಿ ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರದ ಶಾಂತಿನಗರ ವಾರ್ಡ್ ನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದ್ದು, ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ