All posts tagged in sp

10Articles

Home4 weeks ago

ಶಿವಮೊಗ್ಗ : ಜಿಲ್ಲಾ ಪೊಲೀಸ್ ಮತ್ತು ಶಿವಮೊಗ್ಗ ಸಂಚಾರಿ ವೃತ್ತ ಪೊಲೀಸರು ಸಿಪಿಐ ದೇವರಾಜ್ ನೇತೃತ್ವದಲ್ಲಿ ಇಂದು ನಗರದಲ್ಲಿ ಕೇವಲ ಎಂಟು ಗಂಟೆಗಳಲ್ಲಿ ಡಿಫೆಕ್ಟಿವ್ ಮತ್ತು ನಂಬರ್ ಪ್ಲೇಟ್ ಇಲ್ಲದ 74 ವಾಹನಗಳನ್ನು ವಶಪಡಿಸಿಕೊಂಡು ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದ್ದಾರೆ.

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ. ಇದನ್ನೂ

Home1 month ago

ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ

ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು

Home3 months ago

ಶಿವಮೊಗ್ಗ : ಭದ್ರಾವತಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನಲೆ ಅಕ್ರಮ ಚಟುವಟಿಕೆ ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಡ್ರೋಣ್ ಹಾರಿಸಿ 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ. ಇದನ್ನೂ ಓದಿ »

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್‌ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್‌ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು

ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಹೆಚ್ಚು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ಅವರು ಹೇಳಿದರು. ಇಂದು ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ

Home9 months ago

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲು ವಿಗ್ರಹಕ್ಕೆ ಅನ್ಯಕೋಮಿನವರು ದುಷ್ಕೃತ್ಯ ಎಸಗಿ ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರದ ಶಾಂತಿನಗರ ವಾರ್ಡ್ ನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದ್ದು, ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...