ಶಿವಮೊಗ್ಗ : ಬಾಲ್ಯದಲ್ಲೇ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಾಲು ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಮಾಸಾಚರಣೆಯ ಅಂಗವಾಗಿ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ
ಶಿವಮೊಗ್ಗ : ಬಾಲ್ಯದಲ್ಲೇ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಾಲು ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಮಾಸಾಚರಣೆಯ ಅಂಗವಾಗಿ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ