All posts tagged in taluk

15Articles

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಗ್ಯಾರೆಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷ ಹೆಚ್.ಎಂ.ಮಧು ಸೂಚಿಸಿದರು. ನಗರದಲ್ಲಿ ನಡೆದ

ಶಿವಮೊಗ್ಗ : ಮಲೆನಾಡಲ್ಲಿ‌ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ

ಶಿವಮೊಗ್ಗ : ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ಶಾಸಕ ಸುನಿಲ್ ಕುಮಾರ್ ನೇತೃತ್ವದ ಬಿಜೆಪಿ ಬರ ಅಧ್ಯಯನ ಸಮಿತಿಯು ಇಂದು (ಗುರುವಾರ) ಶಿವಮೊಗ್ಗ ತಾಲೂಕಿನ ತ್ಯಾಜವಳ್ಳಿ ಹಾಗೂ ಚಾಮೇನಹಳ್ಳಿ ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿತು.

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ದೊಡ್ಡತಾಂಡ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆಯನ್ನು ತಾಳಿದರೆ, ಶಿಕಾರಿಪುರ ಡಿಪೋ ಎದುರು ಉಗ್ರ ಸ್ವರೂಪದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಗ್ರಾಮಸ್ಥರು ಶಿಕಾರಿಪುರ ಘಟಕ ವ್ಯವಸ್ಥಾಪಕಿ ಅಂಬಿಕಾ ರವರಿಗೆ ಮನವಿಯಲ್ಲಿ ಎಚ್ಚರಿಸಿದ್ದಾರೆ.

ಶಿವಮೊಗ್ಗ : ಭದ್ರಾವತಿ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಇದನ್ನೂ ಓದಿ » ಸಾಗರದಲ್ಲಿ ಕಂಟ್ರೋಲ್‌ ರೂಂ ಶುರು, ಮಳೆ ಹಾನಿ

ಸಾಗರ : ಭಾರಿ ಮಳೆಯಿಂದಾಗಿ ತಾಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಎಂಬುವರ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್,

Home2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ

ಶಿವಮೊಗ್ಗ : ಹೊಸನಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಹತ್ತಿರದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಸುವಿನ ಕರುವನ್ನು ಕೊಂದು ಪರಾರಿಯಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಶಿಕಾರಿಪುರಕ್ಕೆ ಶ್ರೀಲಂಕಾ ಸಂಸದರ ನಿಯೋಗ ಭೇಟಿ, ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್‌ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...