All posts tagged in taluk2- Page

15Articles

ಶಿವಮೊಗ್ಗ : ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿರುವ ಎಪಿಎಂಸಿ ಮಾಜಿ ನಿರ್ದೇಶಕಿ ಸುಜಾತ ಎಂಬುವರ ಟಿವಿಎಸ್ ಫಾರಂನಲ್ಲಿ ಭಾನುವಾರ ರಾತ್ರಿ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದನ್ನೂ ಓದಿ » ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸರು, ಸಾರ್ವಜನಿಕ ವಲಯದಲ್ಲಿ

ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸರ್ವೇ ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2 ರಿಂದ 3 ವರ್ಷ ಹಳೆಯ ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು

ಶಿವಮೊಗ್ಗ : ರಸ್ತೆ ಒತ್ತುವರಿ ಮಾಡಿಕೊಂಡಿದ್ದ ವ್ಯಾಪಾರಿಗಳನ್ನು ತೆರವು ಮಾಡುವಾಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಮುಖ್ಯ ರಸ್ತೆಯಲ್ಲಿ ಹೈಡ್ರಾಮಾ ನಡೆದಿದೆ. ವ್ಯಾಪಾರಿಯೊಬ್ಬ ಮಾವಿನ ಹಣ್ಣುಗಳನ್ನೆಲ್ಲ ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದಲ್ಲಿ ಕೆಲವರು ಮುಖ್ಯರಸ್ತೆಯ ಮೇಲೆಯೇ ವ್ಯಾಪಾರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಯುವನಿಧಿ ಗ್ಯಾರಂಟಿ ಯೋಜನೆಯ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ.ಕೆ.ಡಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ನಾಳೆ ನಗರದ ಈ 

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...