ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ
ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ, ಭಾರಿ ಮಳೆ ಹಾಗೂ ವಿಪರೀತ ಶೀತ ಗಾಳಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ಸೋಮವಾರ (ಆ.03 ರಂದು) ರಜೆ ಘೋಷಿಸಿದ್ದಾರೆ. ಇದನ್ನೂ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುನರ್ವಸು ಮಳೆ ಮುಂದುವರಿಯುವ ಲಕ್ಷಣ ತೋರಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು (ಜುಲೈ 8 ರಂದು)
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವೆಡೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿದ್ದು ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಇಂದು (ಜುಲೈ 7 ರಂದು) ರಜೆ ಘೋಷಣೆ ಮಾಡಿ