ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ » ಮರ ಕಡಿದು ಓಮಿನಿಗೆ ತುಂಬುವಾಗ ಅರಣ್ಯ
ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ » ಮರ ಕಡಿದು ಓಮಿನಿಗೆ ತುಂಬುವಾಗ ಅರಣ್ಯ
ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ
ಶಿವಮೊಗ್ಗ : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಇಂದು ಜುಲೈ 04, 2025 ರಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬಾಗಿನ ಸಮರ್ಪಿಸಿದರು. ಆಷಾಢ ಶುಕ್ರವಾರದ ವಿಶೇಷ ಶುಭಸಂದರ್ಭದಲ್ಲಿ ಅವರು ಕೋರ್ಪಲಯ್ಯ ಛತ್ರ ಮಂಟಪದ