ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ. ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು/ಮಾಲೀಕರುಗಳು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳ ಒಳಗಾಗಿ ಪಾವತಿಸುವುದು ಕಡ್ಡಾಯ. ಇದನ್ನೂ ಓದಿ » ಮಳೆ ಕೊರತೆ: ಮುಂಗಾರು ಹಂಗಾಮಿನ ಬೆಳೆಗೆ ನೀರು ಬಿಡುಗಡೆ ಸಾಧ್ಯವಿಲ್ಲ, ರೈತರಿಗೆ ಸೂಚನೆ
ಶಿವಮೊಗ್ಗ : ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂ.07 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಅದರ ಪರಿಣಾಮವಾಗಿ, ಜೂ.07 ಮತ್ತು ಜೂ.08
ಶಿವಮೊಗ್ಗ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು
ಶಿವಮೊಗ್ಗ : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 04 ಮತ್ತು 05 ರಂದು ನಗರದ ದೈನಂದಿನ ನೀರು